Sunday, August 30, 2026

Kumbh Mela

Kumbh mela: ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಹೀಗಿದೆ ವೇಳಾಪಟ್ಟಿ

Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು...

Kannada Fact check: ಕುಂಭಮೇಳದ ಪೋಸ್ಟರ್‌ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿದ್ದನಾ..?

Kannada Fact check: ಕುಂಭಮೇಳದ ಪೋಸ್ಟರ್ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಲಾಗಿದೆ. ರಾಯ್‌ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ಕುಂಭ ಮೇಳದ ಪೋಸ್ಟರ್‌ ಮೇಲೆ ಅಬ್ದುಲ್ ಎಂಬಾತ ಮೂತ್ರ ವಿಸರ್ಜಿಸಿದ್ದು, ಈ ವಿಷಯ ಗೊತ್ತಾದ ಬಳಿಕ ಅಲ್ಲಿನ ಸ್ಥಳೀಯ ಹಿಂದೂಗಳು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವೀಡಿಯೋ ವೈರಲ್ ಮಾಡಲಾಗಿತ್ತು....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img