Monday, June 16, 2025

Kumbh Mela

Kumbh mela: ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಹೀಗಿದೆ ವೇಳಾಪಟ್ಟಿ

Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು...

Kannada Fact check: ಕುಂಭಮೇಳದ ಪೋಸ್ಟರ್‌ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿದ್ದನಾ..?

Kannada Fact check: ಕುಂಭಮೇಳದ ಪೋಸ್ಟರ್ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಲಾಗಿದೆ. ರಾಯ್‌ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ಕುಂಭ ಮೇಳದ ಪೋಸ್ಟರ್‌ ಮೇಲೆ ಅಬ್ದುಲ್ ಎಂಬಾತ ಮೂತ್ರ ವಿಸರ್ಜಿಸಿದ್ದು, ಈ ವಿಷಯ ಗೊತ್ತಾದ ಬಳಿಕ ಅಲ್ಲಿನ ಸ್ಥಳೀಯ ಹಿಂದೂಗಳು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವೀಡಿಯೋ ವೈರಲ್ ಮಾಡಲಾಗಿತ್ತು....
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img