Thursday, August 21, 2025

kumbhamela

ಕುಂಭಮೇಳದಲ್ಲಿ ಸ್ನಾನಕ್ಕೆ ನೀರು ಯೋಗ್ಯವಾಗಿತ್ತು.. ತ್ರಿವೇಣಿ ಸಂಗಮದ ವಿವಿಧ ಸ್ಥಳಗಳ ನೀರಿನ ವಿಶ್ಲೇಷಣೆ..

National News: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ಗಂಗಾ ನದಿಯ ತ್ರಿವೇಣಿ ಸಂಗಮದ ನೀರು ಜನರ ಸ್ನಾನಕ್ಕೆ ಯೋಗ್ಯವಾಗಿತ್ತು. ಆ ನೀರು ಕಲುಷಿತವಾಗಿರಲಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ತಿಳಿಸಿದೆ. https://youtu.be/rfZB_MXoe-Y ಗಂಗಾ ನದಿಯ ನೀರು ಕಲುಷಿತವಾಗಿತ್ತು, ಇದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ಮಾತುಗಳು ದೇಶದಲ್ಲಿ ಕೆಲವು ಕಡೆಗಳಲ್ಲಿ ಕೇಳಿ ಬರುತ್ತಿರುವುದರ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾತಿನ ಬೆನ್ನಲ್ಲೆ ಟ್ವೀಟ್ ಮಾಡಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ: ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು..?

Uttara Pradesh News: ಉತ್ತರಪ್ರದೇಶದ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 15 ದಿನಗಳಿಂದ ಮಹಾ ಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಭಕ್ತರು ಕುಂಭ ಮೇಳಕ್ಕೆ ಬರುತ್ತಿದ್ದಾರೆ. ಅದರಲ್ಲೂ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣಕ್ಕೆ, ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಹಲವರು ಉಸಿರಾಟದ ಸಮಸ್ಯೆ ಎದುರಿಸಿದ್ದು, ಗಾಯಾಗಳುಗಳನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ಸೇರಿಸಿ,...

ನಕಲಿ ಗಾಂಧಿ ಕುಟುಂಬದ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ..?: ಖರ್ಗೆಗೆ ಜೋಶಿ ಪ್ರಶ್ನೆ

Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...

ಕುಂಭ ಮೇಳದ ಬಗ್ಗೆ ನಿಮಗೆಷ್ಟು ಗೊತ್ತು..?

ಈ ವರ್ಷದ ಸಂಕ್ರಾಂತಿ ಹಬ್ಬದಂದು ಸೂರ್ಯ ಮಕರ ರಾಶಿಗೆ ಪ್ರವೇಶ ಮಾಡಿದ್ದು, ಈ ದಿನ ಕುಂಭ ಮೇಳ ಶುರುವಾಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/on3gOIVn510 ಕಳೆದ ವರ್ಷ ಅಂದ್ರೆ 2020ರಲ್ಲಿ ಕೊರೊನಾ ಮಹಾಮಾರಿ ಬಂದ ಕಾರಣ ಪ್ರಯಾಗರಾಜ್‌ನಲ್ಲಿ ಅರ್ಧ ಕುಂಭಮೇಳ ನಡೆದಿತ್ತು. ಆದ್ರೆ ಈ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img