Sunday, January 25, 2026

Kunal Kamra

ಕುನಾಲ್‌ ಹಾಸ್ಯಕ್ಕೆ ಕೆರಳಿದ ಶಿಂಧೆ ಬಣ : ಕಾಮಿಡಿಯನ್‌ಗೆ ಫಡ್ನವೀಸ್‌ ಕೊಟ್ಟ ವಾರ್ನ್‌ ಎಂಥದ್ದು..?

Political News: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್‌ ಪ್ರದೇಶದ ಕಾಂಟಿನೆಂಟಲ್‌ ಹೋಟೆಲ್‌ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್‌ ಕಾಮೆಡಿ ಕ್ಲಬ್‌ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img