Monday, August 24, 2026

kundagol

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img