Friday, June 20, 2025

kundagola lake

Water problem: ಸಕಾಲಕ್ಕೆ ಮಳೆಯಿಲ್ಲದೆ ಬತ್ತಿಹೋಗುತ್ತಿರುವ ಕೆರೆಗಳು: ಆತಂಕದಲ್ಲಿ ಗ್ರಾಮಸ್ಥರು..!

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ನೀರು ಬತ್ತಿ ಹೋಗಿತ್ತಿರುವ ಕಾರಣ ಸುತ್ತಮುತ್ತಲಿನ ಹದಿನಾಲ್ಕು ಗ್ರಾಮಗಳಿಗೆ ನೀರಿನ ಆಹಾಕಾರ ಬಂದೊದಗುವ ಆತಂಕ ಎದುರಾಗಿದೆ. ಇದಲ್ಲದೆ ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ ಇದೇ ಕೆರೆಯಿಂದ ನೀರು ಸರಭರಾಜು ಆಗುತ್ತಿರುವ ಕಾರಣ ಗ್ರಾಮದ ಜನರಿಗೆ ಭಯ ಉಂಟಾಗಿದೆ. ಇದು ಸುಮಾರು 20 ಎಕರೆ ವಿಸ್ತೀರ್ಣದಲ್ಲಿ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img