Thursday, May 7, 2026

kundagola lake

Water problem: ಸಕಾಲಕ್ಕೆ ಮಳೆಯಿಲ್ಲದೆ ಬತ್ತಿಹೋಗುತ್ತಿರುವ ಕೆರೆಗಳು: ಆತಂಕದಲ್ಲಿ ಗ್ರಾಮಸ್ಥರು..!

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ನೀರು ಬತ್ತಿ ಹೋಗಿತ್ತಿರುವ ಕಾರಣ ಸುತ್ತಮುತ್ತಲಿನ ಹದಿನಾಲ್ಕು ಗ್ರಾಮಗಳಿಗೆ ನೀರಿನ ಆಹಾಕಾರ ಬಂದೊದಗುವ ಆತಂಕ ಎದುರಾಗಿದೆ. ಇದಲ್ಲದೆ ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ ಇದೇ ಕೆರೆಯಿಂದ ನೀರು ಸರಭರಾಜು ಆಗುತ್ತಿರುವ ಕಾರಣ ಗ್ರಾಮದ ಜನರಿಗೆ ಭಯ ಉಂಟಾಗಿದೆ. ಇದು ಸುಮಾರು 20 ಎಕರೆ ವಿಸ್ತೀರ್ಣದಲ್ಲಿ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img