Friday, May 29, 2026

#kundapur

Sharath : ಜಲಪಾತದಲ್ಲಿ ಬಿದ್ದಿದ್ದ  ಯುವಕನ ಮೃತದೇಹ ವಾರದ ಬಳಿಕ ಪತ್ತೆ

Kundapura News : ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ. ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ  ಭಾನುವಾರ ಪತ್ತೆಯಾಗಿದೆ. ಜು....

Waterfall : ಜಲಪಾತ ವೀಕ್ಷಣೆಗೆಂದು ಬಂದವ ನೀರುಪಾಲು…!

Kundapura News: ಕುಂದಾಪುರ: ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img