Thursday, April 17, 2025

#kundapura news

Chaithra Kundapura : ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ 14 ದಿನ ಸೆರೆವಾಸ

Banglore News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ...

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ...

Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!

Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ  ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ.  ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25...

Sandalwood : ಕುಂದಾಪುರ : ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ: ಗಂಧದ ಮರದ ತುಂಡುಗಳು ವಶಕ್ಕೆ

Kundapura News :  ಪಟ್ಟಾ ಜಾಗದಲ್ಲಿ ಶ್ರೀಗಂಧ ಮರ ಕಡಿದ  ಖಚಿತ ಮಾಹಿತಿಯಂತೆ ಕುಂದಾಪುರ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದ ಘಟನೆ ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಶುಕ್ರವಾರ ಜುಲೈ 29ರಂದು ನಡೆದಿದೆ. ಬೆಳ್ಳಾಲ‌ ಮನೆಯಯೊಂದರ ಸಮೀಪ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿ ಶ್ರೀಗಂಧದ ಮರವನ್ನು ಕಡಿದ...

Sharath : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿಬಿದ್ದ ಯುವಕ…!

Kundapura News : ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
- Advertisement -spot_img

Latest News

Post office Scheme: 5 ಲಕ್ಷ ಇನ್ವೆಸ್ಟ್ ಮಾಡಿ, 15 ಲಕ್ಷದವರೆಗೆ ಹಣ ಪಡೆಯಬಹುದು..

Post office Scheme: ಇಂದಿನ ಕಾಲದಲ್ಲಿ ಉಳಿತಾಯ ಅನ್ನೋದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಜವಾಬ್ದಾರಿ ಹೆಗಲೇರಿದ ಮೇಲೆ ಹೇಗೆ ಹಣದ ಬೆಲೆ ತಿಳಿಯುವುದೋ,...
- Advertisement -spot_img