Monday, August 31, 2026

kundapura

ಆಪತ್ಪಾಂಧವ ಈಶ್ವರ್ ಮಲ್ಪೆ ಜೀವನದ ಕಥೆ: ವಿಶೇಷ ಸಂದರ್ಶನ

Special Story: ಮನೆಯಲ್ಲಿ ಬೆಟ್ಟದಷ್ಟು ತೊಂದರೆ ಇದ್ದರೂ ಕೂಡ, ಇನ್ನೊಬ್ಬರ ಕಷ್ಟಕ್ಕೆ ಹೆಗಲು ಕೊಡುವವರು ನಿಜವಾಗಲೂ ದೇವರಿಗೆ ಸಮ. ಮನೆಯಲ್ಲಿರುವ ಸಮಸ್ಯೆಗಳನ್ನು ಎದುರಿಸಿ, ಈ ಕಡೆ ಜನರ ಕಷ್ಟಕ್ಕೂ ಸ್ಪಂದಿಸುವವರಲ್ಲಿ, ಈಶ್ವರ್ ಮಲ್ಪೆ ಕೂಡ ಒಬ್ಬರು. ಈಶ್ವರ್ ಮಲ್ಪೆ ಅನ್ನೋ ಹೆಸರು ಮಂಗಳೂರು, ಉಡುಪಿ, ಕುಂದಾಪುರದಲ್ಲಿ ತುಂಬಾ ಫೇಮಸ್‌. ಸಮುದ್ರದಲ್ಲಿ ಮುಳುಗಿದ್ದ ಎಷ್ಟೋ ಜನರ ಮೃತದೇಹವನ್ನು...

Bridge : ನಿರ್ಮಾಣಗೊಂಡು ವರ್ಷಕ್ಕೂ ಮೊದಲೇ ಕೊಚ್ಚಿಹೋದ ಕಿರು ಸೇತುವೆ…!

Kundapura News :ನಿರ್ಮಾಣಗೊಂಡು ಇನ್ನು ಒಂದು ವರ್ಷ ತುಂಬೋದ್ರೊಳಗೆ ಕಿರು ಸೇತುವೆ ಒಂದು ಮಳೆಗೆ ಕೊಚ್ಚಿಹೋದ ಘಟನೆ ಕುಂದಾಪುರದ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗರ್ಸೆ ಗ್ರಾಮದ ನೀರೋಡಿ ಎಂಬ ಪ್ರದೇಶಕ್ಕೆ ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಮಳೆಗೆ ಕಿರು ಸೇತುವೆ...

ಕುಂದಾಪುರಕ್ಕೆ ಕುಂದಾಪುರವೆಂದು ಹೆಸರು ಬರಲು ಕಾರಣವೇನು..?

ಕುಂದಾಪುರ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತನ್ನದೇ ಶೈಲಿಯ ಕನ್ನಡ ಭಾಷೆಯಿಂದ ಫೇಮಸ್ ಇದ್ದ ಕುಂದಾಪುರ, ಈಗ ಕಾಂತಾರ ಸಿನಿಮಾ ರಿಲೀಸ್ ಆದ ಮೇಲೆ ಮತ್ತಷ್ಟು ಫೇಮಸ್ ಆಗಿದೆ. ಯಾಕಂದ್ರೆ ಕಾಂತಾರ ಸಿನಿಮಾ ಶೂಟಿಂಗ್ ನಡೆದಿದ್ದೆ ಕುಂದಾಪುರದಲ್ಲಿ. ಇಂಥ ಸುಂದರ ಊರಾದ ಕುಂದಾಪುರಕ್ಕೆ  ಕುಂದಾಪುರ ಎಂದು ಹೆಸರು ಬರಲು ಕಾರಣವೇನು..? ಇಲ್ಲಿರುವ ಕುಂದೇಶ್ವರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img