Friday, August 14, 2026

Kundgol

ಪ್ರೀತಿ ಗಲಾಟೆಗೆ 18ನೇ ವರ್ಷಕ್ಕೆ ಬಾಳು ಅಂತ್ಯ!

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಪ್ರೀತಿಸಿದವನ ಜೊತೆಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಶ್ವೇತಾ ಕೊಟೆನ್ನವರ ಆತ್ಮಹತ್ಯೆ ಮಾಡಿಕೊಂಡುರುವ ಯುವತಿಯಾಗಿದ್ದು, ಈಕೆಗೆ ಕೇವಲ 18 ವರ್ಷ ವಯಸ್ಸಾಗಿತ್ತು ಅಷ್ಟೇ. ಈಕೆ ಹುಬ್ಬಳ್ಳಿ ತಾಲೂಕಿನ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img