Saturday, May 30, 2026

Kundhanagari

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img