Friday, October 17, 2025

kunigal mal

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img