Tuesday, June 23, 2026

kunigal

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...

ಕಲ್ಲುಗಣಿಗಾರಿಕೆಗೆ ರೊಚ್ಚಿಗೆದ್ದ ರೈತರು! ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ಕುಣಿಗಲ್ ತಾಲ್ಲೂಕಿನ ಹಿತ್ತಾಪುರ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಅನುಮತಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕುಣಿಗಲ್ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ಹಿತ್ತಾಪುರ ಗ್ರಾಮದ ಸರ್ವೆ ನಂಬರ್ 52ರಲ್ಲಿ ಕಲ್ಲುಗಣಿಗಾರಿಕೆಗೆ ತಾಲೂಕು ಆಡಳಿತ ಅನುಮತಿ ನೀಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಉಜಿನಿ ಚೌಡೇಶ್ವರಿ ದೇವಸ್ಥಾನಕ್ಕೆ ಸೇರಿದ ಬೆಟ್ಟ ಪ್ರದೇಶವಾಗಿರುವುದರಿಂದ...

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...

‘ಕೈ’ಗೆ ಗುಡ್ ಬೈ ಹೇಳಿದ ಮುದ್ದಹನುಮೇಗೌಡ..?

ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ. ಚುನಾವಣಾ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...

ಕ್ವಾರಂಟೈನ್ ಆದ ಕುಣಿಗಲ್ ಶಾಸಕ ಡಾ.ರಂಗನಾಥ್‌: ಎಲ್ಲರ ಆಶೀರ್ವಾದವಿರಲಿ ಎಂದ MLA..

ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img