Thursday, March 12, 2026

kuppur math

ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ..!

www.karnatakatv.net :ಇತಿಹಾಸ ಪ್ರಸಿದ್ಧ ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ ವಾಗಿದೆ. ಹಿಂದಿನ ಪೀಠಾಧ್ಯಕ್ಷರಾಗಿದ್ದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಅನಾರೋಗ್ಯದಿಂದ ಲಿಂಗೈರಾಗಿದ್ದರು. ಸದ್ಯ ನೇಮಕ ಆಗಿರುವ ಉತ್ತರಾಧಿಕಾರಿ ಪೀಠಾಧಿಪತಿ ಅಲ್ಲ ಅನ್ನೋ ವಿಷಯ ಗಮನ ಸೆಳೆದಿದೆ.. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದ ತನ್ನದೇ ರೀತಿಯಲ್ಲಿ ಭಕ್ತಾದಿಗಳ ಗಮನ ಸೆಳೆದಿದೆ. ಧಾರ್ಮಿಕವಾಗಿ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img