Saturday, June 13, 2026

kuppur math

ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ..!

www.karnatakatv.net :ಇತಿಹಾಸ ಪ್ರಸಿದ್ಧ ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ ವಾಗಿದೆ. ಹಿಂದಿನ ಪೀಠಾಧ್ಯಕ್ಷರಾಗಿದ್ದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಅನಾರೋಗ್ಯದಿಂದ ಲಿಂಗೈರಾಗಿದ್ದರು. ಸದ್ಯ ನೇಮಕ ಆಗಿರುವ ಉತ್ತರಾಧಿಕಾರಿ ಪೀಠಾಧಿಪತಿ ಅಲ್ಲ ಅನ್ನೋ ವಿಷಯ ಗಮನ ಸೆಳೆದಿದೆ.. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದ ತನ್ನದೇ ರೀತಿಯಲ್ಲಿ ಭಕ್ತಾದಿಗಳ ಗಮನ ಸೆಳೆದಿದೆ. ಧಾರ್ಮಿಕವಾಗಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img