Wednesday, August 12, 2026

kuran

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img