Saturday, September 5, 2026

kuri

ಹಟ್ಟಿಗೆ ನುಗ್ಗಿ 15 ಕುರಿಗಳನ್ನು ಬಲಿ ಪಡೆದ ತೋಳಗಳು..

Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ. ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img