Devotional:
ಕೂರ್ಮಾವತಾರದಲ್ಲಿ ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...