Wednesday, January 21, 2026

Kurnool bus fire

ವೋಲ್ವೋ ಬಸ್ ‘ದುರಂತ’ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...

20 ಜನರ ‘ಸಾವಿನ’ ಬಸ್, ಇಲ್ಲಿವೆ 10 ಕಾರಣಗಳು!

ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img