Thursday, September 10, 2026

Kurnool district

ಸಿಮೆಂಟ್ ಟ್ಯಾಂಕರ್ ಅಟ್ಟಹಾಸಕ್ಕೆ 3 ವರ್ಷದ ಕಂದಮ್ಮ ಸೇರಿ 8 ಮಂದಿ ಬಲಿ!

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img