Wednesday, April 22, 2026

Kurnool district

ಸಿಮೆಂಟ್ ಟ್ಯಾಂಕರ್ ಅಟ್ಟಹಾಸಕ್ಕೆ 3 ವರ್ಷದ ಕಂದಮ್ಮ ಸೇರಿ 8 ಮಂದಿ ಬಲಿ!

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img