Friday, May 1, 2026

Kuruba Community

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ ಲೆಕ್ಕಾಚಾರವೇ ಈ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವ ಸೂಚನೆ ನೀಡುತ್ತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಹಾಗೂ ಮುಸ್ಲಿಂ ನಾಯಕರ ನಡುವಿನ ಟಿಕೆಟ್ ಪೈಪೋಟಿ ಇದೀಗ ಬಹಿರಂಗವಾಗಿ ತಲೆದೋರಿದೆ. ಈ...

ಕಾಂಗ್ರೆಸ್‌ ವಿರುದ್ಧ ಮತ ಹುಷಾರ್‌! ಕುರುಬ ಸಮುದಾಯದಿಂದ ಎಚ್ಚರಿಕೆ

ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ ಅಖಾಡಕ್ಕಿಳಿದಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುವುದಾಗಿ ಸಮುದಾಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ...

ಮೀಸಲಾತಿ ಪರಿಷ್ಕರಣೆ ಬಳಿಕ “ಕುರಬ”ರ ಸರದಿ!

ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ. ಕುರುಬ...

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img