Tuesday, November 11, 2025

Kuruba Community

ಮೀಸಲಾತಿ ಪರಿಷ್ಕರಣೆ ಬಳಿಕ “ಕುರಬ”ರ ಸರದಿ!

ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ. ಕುರುಬ...

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

ಕೆಂಪುಕೋಟೆ ಬಳಿ ಭಾರೀ ಸ್ಫೋಟ — 10 ಸಾವು, 24ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು...
- Advertisement -spot_img