Monday, August 24, 2026

Kuruba ST Movement

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img