Tuesday, August 25, 2026

kuruba

ಕುರಿಗಾಯಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಣಕ್ಕೆ ಬೇಡಿಕೆ: ನ್ಯಾಯಕ್ಕಾಗಿ ಸಂಚಾರಿ ಕುರುಬರ ಹೋರಾಟ

Hubballi News: ಹುಬ್ಬಳ್ಳಿ: ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಡುವುದರ ಜೊತೆಗೆ ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಈಗ ಸಂಚಾರಿ ಕುರುಬ ಸಮಾಜ ಹಿರಿಯ ಅರಣ್ಯಾಧಿಕಾರಿಗಳಿಗೆ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳ್ಳಿಕಟ್ಟಿ ಗ್ರಾಮದ ವ್ಯಾಪ್ತಿಗೆ ಬರುವ ಅರಣ್ಯ...

ಹೋರಾಟಕ್ಕೆ ಬನ್ನಿ ಎಂದು ಸಿದ್ದರಾಮಯ್ಯರಿಗೆ ಬಹಿರಂಗ ಸವಾಲ್ ಹಾಕಿದ ವಿಶ್ವನಾಥ್..!

ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು. https://youtu.be/Kqg8MunIVPw ಕುರುಬ ಸಮುದಾಯಕ್ಕೆ ಎಸ್‌ಟಿ‌ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img