Friday, September 18, 2026

KurubaCommunity

ಸಿದ್ದರಾಮಯ್ಯ ಹಿಂದುಳಿದವರ ಪರವಲ್ಲ – ರಾಜಕೀಯ ಲಾಭಕ್ಕಷ್ಟೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರಿಗೆ ಯಾವಾಗಲೂ ರಾಜಕೀಯ ಸಂಕಷ್ಟ ಬಂದಾಗ ಮಾತ್ರ ಕುರುಬ ಸಮುದಾಯದ ನೆನಪು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img