Monday, May 4, 2026

KurubaCommunity

ಸಿದ್ದರಾಮಯ್ಯ ಹಿಂದುಳಿದವರ ಪರವಲ್ಲ – ರಾಜಕೀಯ ಲಾಭಕ್ಕಷ್ಟೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರಿಗೆ ಯಾವಾಗಲೂ ರಾಜಕೀಯ ಸಂಕಷ್ಟ ಬಂದಾಗ ಮಾತ್ರ ಕುರುಬ ಸಮುದಾಯದ ನೆನಪು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img