Sunday, August 30, 2026

kurubha community

Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!

ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...

Kuruba; ಕುರುಬ ಸಮುದಾಯದ ಸಭೆ ನಡೆಸಿ ಒಟ್ಟುಗೂಡಿಸುವ ಕೆಲಸವಾಗಲಿದೆ. ಹೆಚ್.ಎಮ್ ರೇವಣ್ಣ

ಹುಬ್ಬಳ್ಳಿ: ನಗರದಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮತ್ತು ಮಾಜಿ ಸಚಿವ  ಹೆಚ್.ಎಮ್ ರೇವಣ್ಣ ಕುರುಬ ಸಮುದಾಯದ ಸಭೆ ನಡೆಸುವ ಕುರಿತು ಮಾತನಾಡಿದರು. ಎಚ್.ಎಮ್ ರೇವಣ್ಣ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒಟ್ಟು ದೇಶದಲ್ಲಿ ಕುರುಬ ಜನಾಂಗದವರು 12 ಕೋಟಿ ಜನಸಂಖ್ಯೆ ಇದ್ದು ಈಗಾಗಲೆ  ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಕ್ರಮ  ಹಾಗೂ ದೆಹಲಿ,ಹರಿಯಾಣ, ರಾಜಸ್ತಾನದಲ್ಲಿ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img