Sunday, August 2, 2026

kurubha community

Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!

ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...

Kuruba; ಕುರುಬ ಸಮುದಾಯದ ಸಭೆ ನಡೆಸಿ ಒಟ್ಟುಗೂಡಿಸುವ ಕೆಲಸವಾಗಲಿದೆ. ಹೆಚ್.ಎಮ್ ರೇವಣ್ಣ

ಹುಬ್ಬಳ್ಳಿ: ನಗರದಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮತ್ತು ಮಾಜಿ ಸಚಿವ  ಹೆಚ್.ಎಮ್ ರೇವಣ್ಣ ಕುರುಬ ಸಮುದಾಯದ ಸಭೆ ನಡೆಸುವ ಕುರಿತು ಮಾತನಾಡಿದರು. ಎಚ್.ಎಮ್ ರೇವಣ್ಣ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒಟ್ಟು ದೇಶದಲ್ಲಿ ಕುರುಬ ಜನಾಂಗದವರು 12 ಕೋಟಿ ಜನಸಂಖ್ಯೆ ಇದ್ದು ಈಗಾಗಲೆ  ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಕ್ರಮ  ಹಾಗೂ ದೆಹಲಿ,ಹರಿಯಾಣ, ರಾಜಸ್ತಾನದಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img