Monday, September 14, 2026

Kurukshethra

ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!

Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ನಟ ಡ್ಯಾನಿಶ್‌ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ "ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್‌ಲೈನ್...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img