Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...