Monday, August 17, 2026

kusal perera

ಏಕ ದಿನ ಸರಣಿ ಕುಸಾಲ್ ಪೆರೇರ ಔಟ್

www.karnatakatv.net : ಭಾನುವಾರದಿಂದ ಆರಂಭವಾಗಲಿರುವ  ಭಾರತ ತಂಡದ ವಿರುದ್ದ ಲಂಕಾ  ತಂಡವು ಲಿಮಿಟೆಡ್ ಓವರ್ ಗಳ ಸರಣಿಗೂ ಮೋದಲೇ ಹಿನ್ನಡೆಯಾಗಿದೆ. ಮಾಜಿ ನಾಯಕ ವಿಕೆಟ್ ಕೀಪರ್, ಕುಸಾಲ್ ಪೆರೇರಾ ಏಕದಿನ ಮತ್ತು ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ವೇಗಿ ಬಿನೂರ ಫರ್ನಾಂಡೋ ಕೂಡಾ ಏಕದಿನ ಸರಣಿ ಇಂದ ಕೊರಬಿದ್ದಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img