ಭಾರತ ಹಾಗು ಶ್ರೀಲಂಕಾ ನಡುವಿನ ಸೀಮಿತ ಒವರ್ ಗಳ ಸರಣಿಯಿಂದ ಕುಸಾಲ್ ಪೇರೆರಾ ಹೊರಗುಳಿಯಲ್ಲಿದ್ದಾರೆ ಬುಜದ ನೊವಿಗೆ ತ್ತುತ್ತಾಗಿರುವ ಇವರು ಶ್ರೀಲಂಕಾ ಹಾಗೂ ಭಾರತದ ಸರಣಿಗೆ ಅಲಭ್ಯರಾಗಿದ್ದಾರೆ ಜುಲೈ 18ರಿಂದ ಶುರುವಾಗಲಿರುವ ಏಕದಿನ ಪಂದ್ಯ ದಸೂನ್ ಶನಕ ಮುನ್ನಡೆಸಲಿದ್ದಾರೆಂದು ವರದಿಯೊಂದು ತಿಳಿಸಿದೆ. ಭುಜದ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕುಸಾಲ್ ಪೆರೆರಾ ಅವರು ಬುಧವಾರ ತಂಡದೊಂದಿಗೆ...
Mundagod News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ್ ತಾಲೂಕಿನ ಪಾಳಾ ಹೋಬಳಿ ವ್ಯಾಪ್ತಿಯ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ-ಮುಂಡಗೋಡ್-ಬನವಾಸಿ ಕ್ಷೇತ್ರದ...