Wednesday, August 12, 2026

kushal perera

ಭುಜದ ಗಾಯಕ್ಕೆ ತುತ್ತಾಗಿರುವ ಕುಸಾಲ್ ಪೆರೆರಾ

ಭಾರತ ಹಾಗು ಶ್ರೀಲಂಕಾ ನಡುವಿನ ಸೀಮಿತ ಒವರ್ ಗಳ ಸರಣಿಯಿಂದ ಕುಸಾಲ್ ಪೇರೆರಾ ಹೊರಗುಳಿಯಲ್ಲಿದ್ದಾರೆ  ಬುಜದ ನೊವಿಗೆ ತ್ತುತ್ತಾಗಿರುವ ಇವರು ಶ್ರೀಲಂಕಾ ಹಾಗೂ ಭಾರತದ ಸರಣಿಗೆ ಅಲಭ್ಯರಾಗಿದ್ದಾರೆ ಜುಲೈ 18ರಿಂದ ಶುರುವಾಗಲಿರುವ ಏಕದಿನ ಪಂದ್ಯ ದಸೂನ್ ಶನಕ ಮುನ್ನಡೆಸಲಿದ್ದಾರೆಂದು ವರದಿಯೊಂದು ತಿಳಿಸಿದೆ. ಭುಜದ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕುಸಾಲ್ ಪೆರೆರಾ ಅವರು ಬುಧವಾರ ತಂಡದೊಂದಿಗೆ...
- Advertisement -spot_img

Latest News

Uttara Kannada: ಪಾಳಾ ಹೋಬಳಿ ಕೆರೆ ತುಂಬಿಸುವ ಯೋಜನೆ: ಶಾಸಕ ಶಿವರಾಮ್ ಹೆಬ್ಬಾರ್‌ಗೆ ರೈತರ ಧನ್ಯವಾದ

Mundagod News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ್ ತಾಲೂಕಿನ ಪಾಳಾ ಹೋಬಳಿ ವ್ಯಾಪ್ತಿಯ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ-ಮುಂಡಗೋಡ್-ಬನವಾಸಿ ಕ್ಷೇತ್ರದ...
- Advertisement -spot_img