Tuesday, August 4, 2026

kushalanagara

ಕರುನಾಡ ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ!

ಕರುನಾಡ ಜೀವನಾಡಿ ಕಾವೇರಿಯ ಪವಿತ್ರ ತೀರ್ಥೋದ್ಭವ ಕ್ಷಣಗಳು ಸಮೀಪಿಸುತ್ತಿವೆ. ತಲಕಾವೇರಿ ಉಗಮಸ್ಥಳದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಈ ಮಹಾಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತವು ಭದ್ರತೆ ಹಾಗೂ ಸೌಲಭ್ಯಗಳ ಸಕಲ...

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img