Monday, June 16, 2025

kushtagi

Dr. Rajkumar ಕಲ್ಯಾಣ ಮಂಟಪ ಖಾಸಗಿಯವರ ವಶಕ್ಕೆ

ಕುಷ್ಟಗಿ: ಇಲ್ಲಿಯ ಡಾ.ರಾಜ್‌ಕುಮಾರ್ ಹೆಸರಿನ ಕಲ್ಯಾಣ ಮಂಟಪವನ್ನು ಪುರಸಭೆ ಆಡಳಿತ ಮಂಡಳಿ ಶಾಶ್ವತ ವ್ಯಾಪಾರ ಮಳಿಗೆಯನ್ನಾಗಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲ ಆಶಯದಂತೆ ಈ ಹಿಂದೆ ಈ ಕಟ್ಟಡವನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸಾರ್ವಜನಿಕ, ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿವಿಧ ಇಲಾಖೆಗಳು ಮತ್ತು ಇಲ್ಲಿಯ ಸಂಘ ಸಂಸ್ಥೆಗಳು ಬಳಕೆ ಮಾಡಿಕೊಳ್ಳುತ್ತಿದ್ದವು. ವಾಣಿಜ್ಯ ಉದ್ದೇಶ ಹೊಂದಿರದ ಕಾರಣಕ್ಕೆ ಈ ಕಟ್ಟಡಕ್ಕೆ...
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img