Saturday, June 14, 2025

Kusthi

ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

Haliyal: ಹೌದು, ವಿಶ್ವವಿಖ್ಯಾತ ಕುಸ್ತಿಪಟುಗಳ ಕಣಜ ಎಂದೇ ಪ್ರಖ್ಯಾತಿ ಹೊಂದಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕುಸ್ತಿ ಅಖಾಡ ಕ್ರೀಡಾಂಗಣದಲ್ಲಿ ನಾಡಿನ ಗಂಡುಕಲೆಯಾದ ಕುಸ್ತಿಯಲ್ಲಿ ಪೈಲ್ವಾನರು ಪಟ್ಟಿಗೆ ಪ್ರತಿ ಪಟ್ಟು ಹಾಕಿ ಸೆಣಸಾಡಲಿದ್ದಾರೆ.ನಾಳೆಯ ದಿನ ಬೆಳಗ್ಗೆ 10 ಗಂಟೆಗೆ ಶುರುವಾಗುವ ಕುಸ್ತಿ ಪಂದ್ಯ ಸಂಜೆ 6 ರವರೆಗೂ...

ಮೇ.12 ರಂದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿ

Hubli News: ಹುಬ್ಬಳ್ಳಿ: ಜನಸ್ನೇಹಿ ರಾಜು ಮಾರುತಿ ಪೆಜೋಳ್ಳಿ ಇವರ ಆಶ್ರಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಮೇ.12 ರಂದು ಮಧ್ಯಾಹ್ನ 2.30 ರಿಂದ ಅಳ್ನಾವರದ ಎ.ಪಿ.ಎಂ.ಸಿ ಹತ್ತಿರದ ಬಯಲಿನಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಸೇವಕ ರಾಜು...
- Advertisement -spot_img

Latest News

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ...
- Advertisement -spot_img