Monday, April 28, 2025

#kusuma

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...
- Advertisement -spot_img

Latest News

ಪಹಲ್ಗಾಮ್‌ ದಾಳಿ ಪಾಕ್‌ನ ಹತಾಶೆ ಮತ್ತು ಹೇಡಿತನ : ಉಗ್ರ ರಾಷ್ಟ್ರಕ್ಕೆ ಮೋದಿ ವಾರ್ನಿಂಗ್‌ ಏನು..?

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ...
- Advertisement -spot_img