Saturday, November 8, 2025

kusuma shivalli

ಕುಂದಗೋಳದಲ್ಲಿ ಶುರುವಾಗಿದೆ ಕಾಂಗ್ರೆಸ್ ಸ್ಪಪಕ್ಷಪಾತ

Political news: ಕರ್ನಾಟಕದಲ್ಲಿ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನಾಮೇಶ ಎಣಿಸುತಿದ್ದಾರೆ. ಏಕೆಂದರೆ ಒಂದು ಕ್ಷೇತ್ರದಿಂದ ಒಂದಕ್ಕಿಂತ ಹಲವು ಆಕಾಂಕ್ಷಿಗಳು ಇರುವ ಕಾರಣ ಟಿಕೆಟ್ ಗೊಂದಲ ಶುರುವಾಗಿದೆ ಇದೇ ರೀತಿಯ ಗೊಂದಲು ಈಗ ಕುಂದಗೋಳ ಕ್ಷೇತ್ರದಲ್ಲಿ ಶುರುವಾಗಿದೆ. ಕುಂದಗೋಲ ಹಾಲಿ ಶಾಸಕಿ ಕುಸುಮವತಿ ಶಿವಳ್ಳಿಗೆ ಮತ್ತೊಮ್ಮೆ ಸ್ಪರ್ದೆ ನೀಡಲು ಸಪಕ್ಷಿಯವಾಗಿ...

ಕುಂದಗೋಳ- ಚಿಂಚೋಳಿಯಲ್ಲಿ ಉಪಚುನಾವಣೆ ವೋಟಿಂಗ್

ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ  ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ. ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img