Wednesday, July 22, 2026

#kusuma

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img