Sunday, August 2, 2026

#kutumbashree

Kutumbashree : ಕುಟುಂಬಶ್ರೀ ಸಿಡಿಎಸ್ ಜನ ಸಹಾಯ ಕೇಂದ್ರ ಉದ್ಘಾಟನೆ

Kasaragod News:  ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತು ನಿರ್ಮಿಸಿದ ಸಾರ್ವಜನಿಕ ಜನ ಸಹಾಯ ಕೇಂದ್ರವನ್ನು ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿಪಂಚಾಯತು ಸೌಲಭ್ಯಗಳ ಮಾಹಿತಿ ಹಾಗೂ ಅರ್ಜಿ ಫಾರಂ ಭರ್ತಿ ಕೇಂದ್ರವನ್ನಾಗಿಸಿ ಉದ್ಘಾಟಿಸಲಾಯಿತು. ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು.ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಅವರ ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ರಮ್ಲ,...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img