Monday, February 9, 2026

#kutumbasree

Kutumbasree : ಪೆರ್ಲ ಬಯಲಿನಲ್ಲಿ ಎಣ್ಮಕಜೆ ಕುಟುಂಬಶ್ರೀ “ವರ್ಷ ಋತು ಸಂಭ್ರಮ”ಯಶಸ್ವಿ  ಕಾರ್ಯಕ್ರಮ

Perla News : ಎಣ್ಮಕಜೆ ಗ್ರಾಮ ಪಂಚಾಯತು  ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ  "ವರ್ಷ ಋತು ಸಂಭ್ರಮ" ಕಾರ್ಯಕ್ರಮ ಪೆರ್ಲ ಬಯಲಿನಲ್ಲಿ  ಯಶಸ್ವಿಯಾಗಿ ಜರಗಿತು. ಈ ಬಗ್ಗೆ  ಎಣ್ಮಕಜೆ ಗ್ರಾಮ ಪಂಚಾಯತ್ ಪರಿಸರದಿಂದ ಹೊರಟ ಮೆರವಣಿಗೆಯನ್ನು ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ  ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ,...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img