Saturday, February 21, 2026

#KUVEMPU AIRPORT

Kuvempu airport-ಆಗಸ್ಟ ತಿಂಗಳಿನಿಂದ ವಿಮಾನ ನಿಲ್ದಾಣ ಕಾರ್ಯಚರಣೆ-ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.   ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img