Friday, July 24, 2026

#KUVEMPU AIRPORT

Kuvempu airport-ಆಗಸ್ಟ ತಿಂಗಳಿನಿಂದ ವಿಮಾನ ನಿಲ್ದಾಣ ಕಾರ್ಯಚರಣೆ-ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.   ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...
- Advertisement -spot_img

Latest News

ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ – ಕಾರಣ ಬಯಲು!

ಇಡೀ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ...
- Advertisement -spot_img