Friday, November 28, 2025

kvn produtions

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img