Wednesday, September 16, 2026

kvn produtions

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
- Advertisement -spot_img

Latest News

ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ...
- Advertisement -spot_img