Wednesday, September 16, 2026

#ky nanjegowda

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...

ಮಾಲೂರಲ್ಲಿ ಗೆದ್ದವರು ಯಾರು?

ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Kolar News : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಸಿಎಂ ಹಾಗೂ ಡಿಸಿಎಂ ವಿರುದ್ದ ಹೇಳಿಕೆ ನೀಡುತ್ತಿರುವುದು ಸರಿಕಾಣುತ್ತಿಲ್ಲ , ಪಕ್ಷದ ವರಿಷ್ಠ ರು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ . ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ ವೈ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img