Sunday, June 21, 2026

l.k advani

ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Political News: ಬಿಜೆಪಿ ಭೀಷ್ಮ ಲಾಲಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿಯನ್ನು, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಬರೆದುಕೊಂಡಿರುವ ಪ್ರಧಾನಿ ಮೋದಿ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಲು ನನಗೆ ಬಹಳ ಸಂತೋಷವಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿ, ನೀವು...

ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು

Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ,...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img