Friday, March 14, 2025

Labor Minister

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img